Skip to main content
✌ಪ್ರಮುಖ100 ಪಿತಾಮಹರುಗಳು✌

1)ವಿಜ್ಞಾನದ ಪಿತಾಮಹ👉ರೋಜರ್ ಬೇಕನ್
2)ಜೀವ ಶಾಸ್ತ್ರದ ಪಿತಾಮಹ👉ಅರಿಸ್ಟಾಟಲ್
3)ಸೈಟಾಲಾಜಿಯ ಪಿತಾಮಹ👉ರಾಬರ್ಟ್ ಹುಕ್
4)ರಸಾಯನಿಕ ಶಾಸ್ತ್ರದ ಪಿತಾಮಹ👉ಆಂಟೋನಿ ಲೇವಸಿಯರ್
5)ಸಸ್ಯ ಶಾಸ್ತ್ರದ ಪಿತಾಮಹ👉ಜಗದೀಶ್ ಚಂದ್ರಬೋಸ್
6)ಭೂಗೋಳ ಶಾಸ್ತ್ರದ ಪಿತಾಮಹ👉ಎರಟೋಸ್ತನೀಸ್
7)ಪಕ್ಷಿ ಶಾಸ್ತ್ರದ ಪಿತಾಮಹ👉ಸಲೀಂ ಆಲಿ
8)ಓಲಂಪಿಕ್ ಪದ್ಯಗಳ ಪಿತಾಮಹ👉ಪಿಯರನ್ ದಿ ಕೊಬರ್ಲೆನ್
9)ಅಂಗ ರಚನಾ ಶಾಸ್ತ್ರದ ಪಿತಾಮಹ👉ಸುಶ್ರುತ
10)ಬೀಜಗಣಿತದ ಪಿತಾಮಹ👉ರಾಮಾನುಜಂ
11)ಜನಸಂಖ್ಯಾ ಶಾಸ್ತ್ರದ ಪಿತಾಮಹ👉ಟಿ.ಆರ್.ಮಾಲ್ಥಸ್
12)ಭಾರತೀಯ ಸೈನ್ಯದ ಪೂಜ್ಯ ಪಿತಾಮಹ 👉ಸ್ಟ್ರೇಂಜರ್ ಲಾರೇನ್ಸ್
13)ಜೈವಿಕ ಸಿದ್ಧಾಂತದ ಪಿತಾಮಹ👉ಚಾರ್ಲ್ಸ್ ಡಾರ್ಮಿನ್
14)ಭಾರತದ ಪತ್ರಿಕೋದ್ಯಮದ ರಂಗದ ಪಿತಾಮಹ 👉ಆಗಸ್ಟ್ ಹಿಕ್ಕಿಸ್
15)ಆಧುನಿಕ ವರ್ಗೀಕರಣ ಶಾಸ್ತ್ರದ ಪಿತಾಮಹ👉ಕರೋಲಸ್ ಲಿನಿಯಸ್
16)ಭಾರತೀಯ ಸಾರ್ವಜನಿಕ ಸೇವೆಯ ಪಿತಾಮಹ👉ಕಾರ್ನ್ ವಾಲೀಸ್
17)ಮನೋವಿಶ್ಲೇಷಣಾ ಪಂಥ ಪಿತಾಮಹ👉ಸಿಗ್ಮಂಡ್ ಫ್ರಾಯ್ಢ್
18)ಮೋಬೆಲ್ ಫೋನ್ ನ ಪಿತಾಮಹ 👉ಮಾರ್ಟಿನ್ ಕೂಪರ್
19)ಹೋಮಿಯೋಪತಿಯ ಪಿತಾಮಹ👉ಸ್ಯಾಮ್ಸುಯಲ್ ಹಾನಿಯನ್
20)ಭಾರತೀಯ ವೈದ್ಯಶಾಸ್ತ್ರದ ಪಿತಾಮಹ👉ಧನ್ವಂತರಿ
21)ಕರ್ನಾಟಕದ ಪತ್ರಿಕೋದ್ಯಮದ ಪಿತಾಮಹ👉 ಮೊಗ್ಲಿಂಗ್
22)ಇ ಮೇಲ್ ನ ಪಿತಾಮಹ👉ಸಭಿರಾ ಭಟಿಯಾ
23)ಆಧುನಿಕ ಬುದ್ಧಿಶಕ್ತಿ ಪರಿಕ್ಪೆಯ ಪಿತಾಮಹ👉ಅಲ್ ಫ್ರೆಡ್ ಬೀಲೆ
24)ಆಧುನಿಕ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ👉ಟಿಪ್ಪು ಸುಲ್ತಾನ್
25)ವೈದ್ಯಕೀಯ ಕ್ಷೇತ್ರದ ಪಿತಾಮಹ👉ಸುಶ್ರುತ
26)ಭಾರತೀಯ ಹಸಿರು ಕ್ರಾಂತಿಯ ಪಿತಾಮಹ👉ಎಂ.ಎಸ್.ಸ್ವಾಮಿನಾಥನ್
27)ಭಾರತೀಯ ಕೈಗಾರಿಕಾ ರಂಗದ ಪಿತಾಮಹ👉ಜೆಮ್ ಷೆಡ್ ಜಿ ಟಾಟಾ
28)ಭಾರತದ ಅಣು ವಿಜ್ಞಾದ ಪಿತಾಮಹ👉ಹೋಮಿ ಜಾಹಂಗೀರ್ ಬಾಬಾ
29)ರೈಲ್ವೆಯ ಪಿತಾಮಹ👉ಸ್ಟಿಫನ್ ಥಾಮಸ್
30)ಭಾರತೀಯ ಶ್ವೇತಾ ಕ್ರಾಂತಿಯ ಪಿತಾಮಹ👉ವರ್ಗೀಸ್ ಕುರಿನ್
31)ವಂಶವಾಹಿನಿ ಶಾಸ್ತ್ರದ ಪಿತಾಮಹ👉
ಗ್ರೆಗರ್ ಮೆಂಡಲ್
32)ಏಷಿಯನ್ ಕ್ರೀಡೆಯ ಪಿತಾಮಹ👉ಜೆ.ಡಿ.ಸೊಂಧಿ
33)ರೇಖಾಗಣಿತದ ಪಿತಾಮಹ👉ಯೂಕ್ಲಿಡ್
34)ವೈಜ್ಞಾನಿಕ ಸಮಾತಾವಾದದ ಪಿತಾಮಹ👉ಕಾರ್ಲ್ ಮಾರ್ಕ್ಸ್
35)ಭಾರತೀಯ ಆರ್ಥಿಕ ಯೋಜನೆಯ ಪಿತಾಮಹ👉ಪಿ.ವಿ.ನರಸಿಂಹರಾವ್
36)ಭಾರತೀಯ ಚಲನಚಿತ್ರ ರಂಗದ ಪಿತಾಮಹ👉ದಾದಾ ಸಾಹೇಬ್ ಫಾಲ್ಕೆ
37)ಭಾರತೀಯ ಸಮಾಜಶಾಸ್ತ್ರದ ಪಿತಾಮಹ👉ಜಿ.ಎಸ್.ಘುರೆ
38)ಕರ್ನಾಟಕ ಸುಗಮ ಸಂಗೀತದ ಪಿತಾಮಹ👉ಶಿಶುನಾಳ ಷರೀಪ
39)ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪಿತಾಮಹ👉ವರಹಮೀರ
40)ಆರ್ಥಿಕ ಭೂಗೋಳ ಶಾಸ್ತ್ರದ ಪಿತಾಮಹ👉ರಾಟ್ಜಲ್
41)ಭಾರತೀಯ ರೈಲ್ವೆಯ ಪಿತಾಮಹ👉ಲಾರ್ಡ್ ಡಾಲ್ ಹೌಸಿ
42)ಆರ್ಯುವೇದದ ಪಿತಾಮಹ👉ಚರಕ
43)ಯೋಗಾಸನದ ಪಿತಾಮಹ👉ಪತಂಜಲಿ ಮಹರ್ಷಿ
44)ಭಾರತದ ವಿದೇಶಾಂಗ ನೀತಿಯ ಶಿಲ್ಪಿ👉ಜವಾಹರಲಾಲ್ ನೆಹರೂ
45)ಭಾರತದ ನವ ಜಾಗ್ರತಿಯ ಜನಕ👉ರಾಜರಾಮ್ ಮೋಹನ್ ರಾವ್
46)ಹಸಿರು ಕ್ರಾಂತಿಯ ಪಿತಾಮಹ👉ನಾರ್ಮನ್ ಬೋರ್ಲಾನ್
47)ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ👉ಪುರಂದರದಾಸರು
48)ಆಧುನಿಕ ಕರ್ನಾಟಕದ ಶಿಲ್ಪಿ👉ಸರ್.ಎಂ.ವಿಶ್ವೇಶ್ವರಯ್ಯ
49)ಭಾರತದ ಶಾಸನದ ಪಿತಾಮಹ👉ಅಶೋಕ
50)ಕರ್ನಾಟಕದ ಶಾಸನದ ಪಿತಾಮಹ👉ಬಿ.ಎಲ್.ರೈಸ್
51)ಪ್ರತಿ ಸುಧಾರಣ ಚಳುವಳಿಯ ಪಿತಾಮಹ👉ಇಗ್ನೇಷಿಯಸ್ ಲಯೋಲ
52)ಸಮಾಜಶಾಸ್ತ್ರದ ಪಿತಾಮಹ👉ಆಗಸ್ಟ್ ಕಾಂಟೆ
53)ಪ್ರಾಚೀನ ಅರ್ಥ ಶಾಸ್ತ್ರದ ಪಿತಾಮಹ👉ವಿಷ್ಣುಶರ್ಮ
54)ಆಧುನಿಕ ಭಾರತದ ಜನಕ👉ರಾಜರಾಮ್ ಮೋಹನ್ ರಾವ್
55)ಸಾಂಸ್ಕೃತಿಕ ಭೂಗೋಳ ಶಾಸ್ತ್ರದ ಪಿತಾಮಹ👉ಲಾಟಿನ್ ಸಾಚ್
56)ಕಂಪ್ಯೂಟರ್ ನ ಪಿತಾಮಹ 👉ಚಾಲ್ಸ್ ಬ್ಯಾಬೇಜ್
57)ಗದ್ಯಶಾಸ್ತ್ರದ ಪಿತಾಮಹ👉ಡಾಂಟೆ
58)ಪದ್ಯಶಾಸ್ತ್ರದ ಪಿತಾಮಹ👉ಪೆಟ್ರಾರ್ಕ್
59)ಭಾರತದ ನ್ಯೂಕ್ಲಿಯರ್ ಕಾರ್ಯಕ್ರಮದ ಪಿತಾಮಹ👉ಹೋಮಿ ಜಹಾಂಗೀರ್ ಬಾಬಾ
60)ಉರ್ದು ಭಾಷೆಯ ಪಿತಾಮಹ👉ಅಮೀರ್ ಖುಸ್ರೋ
61)ಭಾರತದ ಇತಿಹಾಸದ ಪಿತಾಮಹ👉ಕಲ್ಹಣ
62)ಭಾರತದ ರಸಾಯನಿಕ ಪಿತಾಮಹ👉2ನೇ ನಾಗರ್ಜುನ
63)ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ👉ಜ್ಯೋತಿರಾವ್ ಪುಲೆ
64)ಭೂವಿಜ್ಞಾನದ ಪಿತಾಮಹ👉ಎ.ಜೇಮ್ಸ್ ಹಟನ್
65)ಪುನರುಜ್ಜಿವನದ ಪಿತಾಮಹ👉ಪೆಟ್ರಾರ್ಕ್
66)ಭಾರತೀಯ ಪುನರುಜ್ಜಿವನದ ಪಿತಾಮಹ👉ರಾಜರಾಮ್ ಮೋಹನ್ ರಾವ್
67)ಕರ್ನಾಟಕದ ಸಮಾಜ ಶಾಸ್ತ್ರದ ಪಿತಾಮಹ👉ಎಂ.ಎನ್.ಶ್ರೀನಿವಾಸ್
68)ಭಾರತದ ಕ್ಷಿಪಣಿಗಳ ಪಿತಾಮಹ👉ಎ.ಪಿ.ಜೆ.ಅಬ್ದುಲ್ ಕಲಾಂ
69)ನೀಲಿ ಕ್ರಾಂತಿಯ ಪಿತಾಮಹ👉ಹರಿಲಾಲ್ ಚೌಧರಿ
70)ಹಳದಿ ಕ್ರಾಂತಿಯ ಪಿತಾಮಹ👉ಶ್ಯಾಮ್ ಪಿತ್ರೋಡಾ
71)ಇತಿಹಾಸದ ಪಿತಾಮಹ👉ಹೆರೋಡಾಟಸ್
72)ಆರ್ಥಶಾಸ್ತ್ರದ ಪಿತಾಮಹ👉ಆಡಂ ಸ್ಮಿತ್
73)ರಾಜ್ಯ ಶಾಸ್ತ್ರದ ಪಿತಾಮಹ👉ಅರಿಸ್ಟಾಟಲ್
74)ಭಾರತದ ಪೂಜ್ಯ ಪಿತಾಮಹ👉ದಾದಾಬಾಯಿ ನೌರೋಜಿ
75)ಭಾರತದ ಹೈನುಗಾರಿಕೆಯ ಪಿತಾಮಹ👉ಜಾರ್ಜ ಕುರಿಯನ್
76)ಭಾರತದ ಅರಣ್ಯ ಶಾಸ್ತ್ರದ ಪಿತಾಮಹ👉ಬ್ರಾಂಡೀಸ್
77)ಹರಿದಾಸ ಪಿತಾಮಹ👉ಶ್ರೀಪಾದರಾಯರು
78)ಕನ್ನಡದ ಕಾವ್ಯ ಪಿತಾಮಹ👉ಪಂಪ
79)ಕನ್ನಡ ಚಳುವಳಿಯ ಪಿತಾಮಹ👉ಅ.ನ.ಕೃಷ್ಣರಾಯ
80)ಸಹಕಾರಿ ಚಳುವಳಿಯ ಪಿತಾಮಹ👉ದಿ.ಮೊಳಹಳ್ಳಿ ಶಿವರಾಯರು
81)ವಚನ ಸಂಪಾದನೆಯ ಪಿತಾಮಹ👉ಫ.ಗು.ಹಳಕಟ್ಟಿ
82)ಕರ್ನಾಟಕದ ಪ್ರಹಸನದ ಪಿತಾಮಹ👉ಟಿ.ಪಿ.ಕೈಲಾಸಂ
83)ಕಾದಂಬರಿಯ ಪಿತಾಮಹ👉ಗಳಗನಾಥ
84)ಹೋಸಗನ್ನಡ ಸಾಹಿತ್ಯದ ಪಿತಾಮಹ👉ಬಿ.ಎಮ್.ಶ್ರೀಕಂಠಯ್ಯ
85)ಕರ್ನಾಟಕದ ಜಾನಪದ ಸಾಹಿತ್ಯದ ಪಿತಾಮಹ👉ಜಿ.ಎಂ.ಪರಮಶಿವಯ್ಯ
86)ಆಧುನಿಕ ಕನ್ನಡ ನಿಘಂಟಿನ ಪಿತಾಮಹ👉ಜಿ.ವೆಂಕಟಸುಬ್ಬಯ್ಯ
87)ಕನ್ನಡ ಸಾಹಿತ್ಯದ ನವ್ಯ ನಾಟಕದಪಿತಾಮಹ👉ಟಿ.ಪಿಕೈಲಾಸಂ
88)ಭಾರತದ ಮೆಟ್ರೋ ರೈಲಿನ ಪಿತಾಮಹ👉ಇ.ಶ್ರೀಧರನ್
89)ಭಾರತದ ಬಾಹ್ಯಕಾಶ ಯೋಜನೆಯ ಪಿತಾಮಹ👉ವಿಕ್ರಂ ಸಾರಾಭಾಯಿ
90)ಭಾರತದ ವೃದ್ಧರ ಪಿತಾಮಹ👉ದಾದಾಬಾಯಿ ನವರೋಜಿ
91)ಹಿಂದಿಳಿದ ವರ್ಗಗಳ ಪಿತಾಮಹ👉ದೇವರಾಜ ಅರಸ್
91)ಫೇಸ್ ಬುಕ್ ನ ಪಿತಾಮಹ👉ಮಾರ್ಕ್ ಜುಗರ್ ಬರ್ಗ್
92)ಇಂಗ್ಲಿಷ್ ಕಾವ್ಯದ ಪಿತಾಮಹ👉ಜಿಯಾಪ್ರೆರಿ ಚೌಸೆರ್
93)ಭಾರತದ ಯೋಜನೆಯ ಪಿತಾಮಹ👉ಸರ್.ಎಂ.ವೀಶ್ವೇಶ್ವರಯ್ಯ
94)ವಿಕಾಸವಾದದ ಪಿತಾಮಹ👉ಚಾರ್ಲ್ಸ್ ಡಾರ್ವಿನ್
95)ಪಾಶ್ಚಿಮಾತ್ಯ ವೈದ್ಯ ಶಾಸ್ತ್ರದ ಪಿತಾಮಹ👉ಹಿಪ್ಪೋಕ್ರೇಟ್ಸ್
96)ಆಧುನಿಕ ಯೋಗದ ಪಿತಾಮಹ👉ಬೆಳ್ಳೂರು ಕೃಷ್ಣಮಾಚಾರ ಸುಂದರ್ ರಾಜ ಅಯ್ಯಂಗಾರ್
97)ಆಧುನಿಕ ಶೈಕ್ಷಣಿಕ ಮನೋ ವಿಜ್ಞಾನದ ಪಿತಾಮಹ👉ಥಾರ್ನ್ ಡೈಕ್
98)ಕನ್ನಡದ ಸಣ್ಣ ಕಥೆಗಳ ಪಿತಾಮಹ👉ಪಂಜೆ ಮಂಗೇಶರಾಯರು
99)ರಾಷ್ಟ್ರ ಪಿತಾಮಹ👉ದಾದಾಬಾಯಿ ನವರೋಜಿ
100)ಭಾರತದ ಸಂವಿಧಾನದ ಶಿಲ್ಪಿ👉 ಬಿ.ಆರ್.ಅಂಬೇಡ್ಕರ್

Comments

Popular posts from this blog

“ಸರ್ವೇ ಜನಾಃ ಸುಖಿನೋ ಭವಂತು”

“ಸರ್ವೇ ಜನಾಃ ಸುಖಿನೋ ಭವಂತು” ಜಗತ್ತಿನಲ್ಲಿ ಎಲ್ಲರೂ ಸುಖವಾಗಿರಲಿ. ”ಲೋಕಾಃ ಸಮಸ್ತಾಃ ಸುಖಿನೋ ಭವಂತು”ಎಲ್ಲ ಲೋಕಗಳೂ ಸುಖವಾಗಿರಲಿ”ಎಂದು ಬಯಸುವ ಭವ್ಯ ಸಂಸ್ಕೃತಿ ನಮ್ಮದು. ಜಗತ್ತಿನಲ್ಲಿ ಸದಾ ಶಾಂತಿಯನ್ನು ಬಯಸಿದವರು ನಾವು.ತೀರ ಅನಿವಾರ್ಯವಾದಾಗ ಶಸ್ತ್ರವನ್ನು ಹಿಡಿದಿದ್ದೇವೆ.”ದಂಡಂ ದಶಗುಣಂ” ಎಂದು ವೈರಿಗಳ ಅಟ್ಟಹಾಸವನ್ನು ನಿಯಂತ್ರಿಸಿದ್ದೇವೆ. ಶಾಂತಿ ಹಾಗೂ ಅಹಿಂಸೆ ನಮ್ಮ ಪರಮಧರ್ಮ.”ಅಹಿಂಸಾ ಪರಮೋ ಧರ್ಮಃ” ಎಂದು ಸಾರಿದವರು ನಾವು.ಇದಕ್ಕೆ ಮೂಲಪ್ರೇರಣೆ ನಮ್ಮ ವೇದ-ಶಾಸ್ತ್ರ-ಪುರಾಣ ಮುಂತಾದ ಧರ್ಮಗ್ರಂಥಗಳಲ್ಲಿರುವ ಶಾಂತಿ ಹಾಗೂ ಅಹಿಂಸಾ ತತ್ವಗಳು.ಶಾಂತಿಮಂತ್ರಗಳು ಕೇವಲ ನಮಗಷ್ಟೇ ಅಲ್ಲ,ಇಡೀ ಪ್ರಪಂಚ ಶಾಂತವಾಗಿರಲೆಂದು ಆಶಿಸುತ್ತವೆ. ಕೇವಲ ಮನುಷ್ಯನಷ್ಟೇ ಶಾಂತವಾಗಿದ್ದರೆ ಸಾಲದು.ಪರಮಾತ್ಮ,ಪ್ರಕೃತಿ,ವನೌಷಧಿ ಹೀಗೆ ಎಲ್ಲವೂ ಸದಾ ಶಾಂತವಾಗಿರಲೆಂದು ಶಾಂತಿಮಂತ್ರಗಳು ಬಯಸುತ್ತವೆ. ಅಂತಹ ಶಾಂತಿಮಂತ್ರಗಳ ಕಿರು ಪರಿಚಯವನ್ನು ಮಾಡಿಕೊಳ್ಳೋಣ.. ಓಂ ನಮೋ ಬ್ರಹ್ಮಣೇ ನಮೋ ಅಸ್ತ್ವಗ್ನಯೇ ನಮಃ ಪೃಥಿವ್ಯೈ ನಮ ಓಷಧೀಭ್ಯಃ | ನಮೋ ವಾಚೇ ನಮೋ ವಾಚಸ್ಪತಯೇ ನಮೋ ವಿಷ್ಣವೇ ಬೃಹತೇ ಕರೋಮಿ || ಓಂ ಶಾಂತಿಃ ಶಾಂತಿಃ ಶಾಂತಿಃ ಬ್ರಹ್ಮನಿಗೆ ನಮಸ್ಕಾರ,ಅಗ್ನಿಗೆ ನಮಸ್ಕಾರ,ಸಸ್ಯಗಳಿಗೆ ನಮಸ್ಕಾರ,ಮಾತಿಗೆ ನಮಸ್ಕಾರ,ಮಾತಿನ ಒಡೆಯನಿಗೆ ನಮಸ್ಕಾರ,ಸರ್ವಾಂತರ್ಯಾಮಿ ಹಾಗೂ ಸಮರ್ಥನಾದ ವಿಷ್ಣುವಿಗೆ ನಮಸ್ಕಾರ. ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸಹನಾವವತ...

ದಶರಥ

ಇಕ್ಷ್ವಾಕುವಂಶದ ಪ್ರಸಿದ್ಧ ರಾಜ ದಶರಥ.ವಾಲ್ಮೀಕಿರಾಮಾಯಣದ ನಾಯಕ,ಮರ್ಯಾದಾಪುರುಷೋತ್ತಮ,ಪ್ರಾತಃಸ್ಮರಣೀಯ ಶ್ರೀರಾಮಚಂದ್ರನ ತಂದೆ.ದಶರಥನ ಹೆಸರಿನಿಂದಲೇ ರಾಮ "ದಾಶರಥಿರಾಮ" ಎಂದು ವಿಖ್ಯಾತನಾದ.ಅಜಮಹಾರಾಜನ ಪುತ್ರ ದಶರಥ,ಆತನ ತಾಯಿಯ ಹೆಸರು ಇಂದುಮತಿ. ಧೀರತೆಗೆ,ಧರ್ಮನಿಷ್ಟೆಗೆ ಹೆಸರಾಗಿದ್ದ ಅಯೋಧ್ಯೆಯ ರಾಜ ದಶರಥ.ಆದರೆ ಅತಿಯಾದ ವಿಷಯಾಸಕ್ತಿಗಳಿಂದ ಬದುಕನ್ನೇ ಅನರ್ಥ ಮಾಡಿಕೊಂಡ.ಭಾರ್ಗವರಿಂದ ಕಾಡಿ-ಬೇಡಿ ಕಲಿತಿದ್ದ ಶಬ್ದವೇಧಿ ವಿದ್ಯೆಯನ್ನು ಪರೀಕ್ಷಿಸಲು ಹೋಗಿ,ಅನ್ಯಾಯವಾಗಿ ಶ್ರವಣಕುಮಾರನನ್ನು ಕೊಂದು ಆತನ ಪಾಲಕರಿಂದ ಶಾಪಗ್ರಸ್ತನಾಗಿ ಪುತ್ರಶೋಕದಿಂದ ಪರಿತಪಿಸುತ್ತಾ ಇಹಲೋಕ ತ್ಯಜಿಸಿದ.ಲೋಕದ ಒಡೆಯನ ತಂದೆಯಾದರೂ ದುಃಖ ತಪ್ಪಲಿಲ್ಲ,ಮನೋನಿಗ್ರಹಿಯಾದರೂ  ಕಾಮನೆಗಳನ್ನು ಬಿಡಲಿಲ್ಲ.ರಾಮಾಯಣದ ದುರಂತನಾಯಕ ದಶರಥನೆಂದರೆ ಅತಿಶಯೋಕ್ತಿಯಾಗಲಾರದು. ಕೌಸಲ್ಯೆ,ಸುಮಿತ್ರೆ,ಕೈಕೇಯಿ ದಶರಥನ ಪ್ರಸಿದ್ಧ ಪತ್ನಿಯರು.ಆದರೆ ವಾಸ್ತವದಲ್ಲಿ ದಶರಥನಿಗೆ ಹಲವು ಪತ್ನಿಯರಿದ್ದರೆಂದು ಮೂಲರಾಮಾಯಣದ ಸಂಭಾಷಣೆಗಳಿಂದ ತಿಳಿಯಬಹುದು."ರಾಜಾನೋ ಬಹುವಲ್ಲಭಾಃ" ಎಂಬುದು ಸರಿ,ಆದರೆ ಅನೇಕ ಪತ್ನಿಯರಿದ್ದರೆ ರಾಜನ ಪರಿಸ್ಥಿತಿ ಎಷ್ಟು ದಯನೀಯವಾಗಿರಬಹುದೆಂಬುದಕ್ಕೆ ದಶರಥ ಮಹಾರಾಜ ಸ್ಪಷ್ಟ ಉದಾಹರಣೆ. ವಾಲ್ಮೀಕಿರಾಮಾಯಣದ ಒಂದು ಪ್ರಸಂಗ.ಅನುಸೂಯೆಯೊಂದಿಗೆ ಮಾತಾಡುತ್ತ ಸೀತೆ,"ರಾಮ ತನ್ನ ಮಾತೆ ಕೌಸಲ್ಯೆಗೆ ಎಷ್ಟು ಗೌರವವನ್ನು ನೀಡ...

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ

ದಟ್ಟವಾದ ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು. ಪ್ರಸವ ವೇದನೆ ಶುರುವ...