Skip to main content

"ಬ್ರಾಹ್ಮಣ ಭೋಜನ ಪ್ರಿಯ" ತುಂಬಾ ಜನ ಇದನ್ನು ಕೊಂಕು ಮಾತಾಗಿ ಉಪಯೋಗಿಸುತ್ತೀರಾ..! ಸರಿಯಾಗಿ ಅರ್ಥ ತಿಳಿದುಕೊಂಡು ಮಾತನಾಡುವುದು ಒಳಿತು..


"ಬ್ರಾಹ್ಮಣ ಭೋಜನ ಪ್ರಿಯಃ" , ಬರೀ ಇದೊಂದೇ ಸಾಲು ಮಾತ್ರನಾ ಇರೋದು,
ಖಂಡಿತಾ ಇಲ್ಲ..

"ಅಲಂಕಾರ ಪ್ರಿಯೋ ವಿಷ್ಣು
ಅಭಿಷೇಕ ಪ್ರಿಯಃ ಶಿವಃ |
ನಮಸ್ಕಾರ ಪ್ರಿಯಃ ಭಾನುಃ
ಬ್ರಾಹ್ಮಣ ಭೋಜನ ಪ್ರಿಯಃ ||

ಶ್ರೀ ಪಾರ್ವತೀ ದೇವಿ ಒಂದು ಕಡೆ ಹೇಳ್ತಾರೆ , ಭಕ್ತರು ಶಂಕರನನ್ನು ಪೂಜಿಸಿದರೆ, ಶಂಕರನು ನಾರಾಯಣರನ್ನು ಪೂಜಿಸುತ್ತಾರೆ..!
ನಾರಾಯಣನು ಶಂಕರರನ್ನು ಪೂಜಿಸುತ್ತಾರೆ..!

ಇಬ್ಬರೂ ಸೇರಿ ಸತ್ಪಾತ್ರ ಬ್ರಾಹ್ಮಣರನ್ನು ಪೂಜಿಸುತ್ತಾರೆ..
" ಗಾಯತ್ರೀ " ದೇವಿಯ ಮಕ್ಕಳೆಂದು ಬ್ರಾಹ್ಮಣರನ್ನು ಪರಿಗಣಿಸುತ್ತಾರೆ..!

"ಗಾಯತ್ರೀ" ದೇವಿ ಅಷ್ಟು ಶ್ರೇಷ್ಟವಾದ ತಾಯಿ, ಆ ತಾಯಿ ಜಪಮಾಡುವ ಬ್ರಾಹ್ಮಣರೇ ಶ್ರೇಷ್ಠರೆಂದು ಹೇಳುತ್ತಾರೆ..!

ಈ ಮೇಲಿನ ಸ್ತೋತ್ರದ ತಾತ್ಪರ್ಯವೇನೆಂದರೆ..
ವಿಷ್ಣುವಿಗೆ ಅಲಂಕಾರ ತುಂಬಾ ಇಷ್ಟ , ವಿಷ್ಣು ಅಲಂಕಾರ ಪ್ರಿಯ,.
ಶಿವನಿಗೆ ಅಭಿಷೇಕ ತುಂಬಾ ಇಷ್ಠ, ಶಿವ ಅಭಿಷೇಕ ಪ್ರಿಯ..!
ಸೂರ್ಯನಿಗೆ ನಮಸ್ಕಾರ ತುಂಬಾ ಇಷ್ಟ, ಸೂರ್ಯ ನಮಸ್ಕಾರ ಪ್ರಿಯ..!

ಬ್ರಾಹ್ಮಣ ಭೋಜನ ಪ್ರಿಯಃ ಅಂದರೆ ಬ್ರಾಹ್ಮಣ ಚೆನ್ನಾಗಿ ತಿನ್ನೋಕೆ ಇಷ್ಟಪಡ್ತಾರೆ, ಅಂತ ಅಲ್ಲ,
ಬ್ರಾಹ್ಮಣರಿಗೆ ಭೋಜನ ಮಾಡಿಸಿದರೆ ಸಕಲ ದೇವತೆಗಳೂ ತೃಪ್ತರಾಗುತ್ತಾರೆ, ಇದರಿಂದ ಬ್ರಾಹ್ಮಣರಿಗೆ ಭೋಜನ ಮಾಡಿಸುವುದರಿಂದ ಹರಿಹರರಿಗೆ ಬೇಗ ಪ್ರಿಯವಾಗಿ, ಸಕಲ ಕಾರ್ಯಗಳೂ ಅನುಕೂಲವಾಗುತ್ತದೆ..!

ಇದು ಅದರ ಪೂರ್ಣ ಅರ್ಥ..!

ಬ್ರಾಹ್ಮಣ ಚೆನ್ನಾಗಿ ತಿಂದು ಕುಳಿತುಕೊಳ್ಳುತ್ತಾರೆ ಅಂತಾ ಅಲ್ಲ...!

ಧನ್ಯವಾದಗಳು..🙏🙏

:        ಓಂ      :

ಬ್ರಾಹ್ಮಣ ನಿರ್ಧನ ಆದರೆ ಸುಧಾಮ. ಶ್ರೀ ಕೃಷ್ಣ ಅವನ ಸೇವೆ ಮಾಡುತ್ತಾನೆ.
ಬ್ರಾಹ್ಮಣ ಅವಮಾನಗೊಂಡರೆ, ಚಾಣಕ್ಯ ಆಗುತ್ತಾನೆ.
ಬ್ರಾಹ್ಮಣ ಕೋಪಗೊಂಡರೆ, ಪರಶುರಾಮನಾಗಿ ಪೃಥ್ವಿ ಯನ್ನು ನಾಶ ಮಾಡುತ್ತಾನೆ.
ಬ್ರಾಹ್ಮಣ ವಿದ್ಯೆ ಕಲಿತರೆ ಆರ್ಯಭಟನಾಗಿ  ಪ್ರಪಂಚ ಕ್ಕೆ '೦'(ಸೊನ್ನೆ) ಕೊಡುತ್ತಾನೆ.
ಯಾವಾಗ ಬ್ರಾಹ್ಮಣ ವೇದದ ವಿನಾಶ ವನ್ನು ನೋಡತ್ತಾನೊ ಆಗ ಆದಿ ಶಂಕರ ರಾಗಿ ವೈದಿಕ ಧರ್ಮ ಸಂಸ್ಥಾಪಕ ರಾಗುತ್ತಾರೆ.
ಯಾವಾಗ ಬ್ರಾಹ್ಮಣ ರೋಗಿಗಳನ್ನು ನೋಡುತ್ತಾನೊ, ಆಗ ಚರಕ ನಾಗಿ ಲೋಕಕ್ಕೆ ಆಯುರ್ವೇದ ಕೊಡುತ್ತಾನೆ.
ಬ್ರಾಹ್ಮಣ ಯಾವಾಗಲೂ ತನ್ನ ಜ್ಞಾನ ದಿಂದ ವಿಶ್ವ ವನ್ನು ಪ್ರಕಾಶಿಸುತ್ತಾನೆ.  ಬ್ರಾಹ್ಮಣ ಸಮಾಜಕ್ಕೆ ವಂದನೆಗಳು.

ಬ್ರಾಹ್ಮಣ ಧರ್ಮ - ವೇದ
ಬ್ರಾಹ್ಮಣ ಕರ್ಮ - ಗಾಯತ್ರಿ
ಬ್ರಾಹ್ಮಣ ಜೀವನ - ತ್ಯಾಗ
ಬ್ರಾಹ್ಮಣ ಮಿತ್ರ - ಸುಧಾಮ
ಬ್ರಾಹ್ಮಣ ಕ್ರೌಧ - ಪರಶುರಾಮ
ಬ್ರಾಹ್ಮಣ ತ್ಯಾಗ - ಋಷಿ ದಧೀಚಿ
ಬ್ರಾಹ್ಮಣ ರಾಜ - ಬಾಜೀರಾವ ಪೇಶ್ವೆ
                          ಮಯೂರ ಶರ್ಮ
ಬ್ರಾಹ್ಮಣ ಪ್ರತಿಜ್ಞೆ - ಚಾಣಕ್ಯ
ಬ್ರಾಹ್ಮಣ ಬಲಿದಾನ - ಮಂಗಲಪಾಂಡೆ
                     ಚಂದ್ರ ಶೇಖರ ಆಜಾದ್
ಬ್ರಾಹ್ಮಣ ಭಕ್ತಿ - ರಾವಣ
ಬ್ರಾಹ್ಮಣ ಜ್ಞಾನ - ಆದಿಶಂಕರಾಚಾರ್ಯರು ಬ್ರಾಹ್ಮಣ ಸುಧಾರಕ - ಮಹರ್ಷಿದಯಾನಂದ
ಬ್ರಾಹ್ಮಣ ರಾಜನೀತಿಜ್ಞ - ಕೌಟಿಲ್ಯ
ಬ್ರಾಹ್ಮಣ ವಿಜ್ಞಾನ - ಆರ್ಯಭಟ
ಬ್ರಾಹ್ಮಣ ಗಣಿತಜ್ಞ - ರಾಮಾನುಜಂ
ಬ್ರಾಹ್ಮಣ ಕ್ರೀಡಾ ಪಟು - ವಿಶ್ವನಾಥ, ಚಂದ್ರಶೇಖರ, ಇತ್ಯಾದಿ

ಇದೆಲ್ಲಾ -
ಕರ್ಮದಿಂದ, ಧರ್ಮದಿಂದ, ಜ್ಞಾನದಿಂದ, ವಿಜ್ಞಾನದಿಂದ, ಹೆಸರಿನಿಂದ, ಜೀವನದಿಂದ,
ಮೃತ್ಯುವಿನಿಂದ, ಭಕ್ತಿಯಿಂದ, ಶಕ್ತಿಯಿಂದ,
ಯುಕ್ತಿಯಿಂದ, ಮುಕ್ತಿಯಿಂದ, ಆತ್ಮದಿಂದ, ಪರಮಾತ್ಮನಿಂದ, ಮೌಲ್ಯದಿಂದ, ಬಲದಿಂದ, ಸಂಸ್ಕಾರದಿಂದ, ಬುದ್ಧಿಯಿಂದ, ಸಮ್ಮಾನದಿಂದ, ಕೌಶಲ್ಯದಿಂದ.

ಬ್ರಾಹ್ಮಣ ಜನ್ಮ - ವಿಷ್ಣುವಿನ ಅಂಶದಿಂದ
ಬ್ರಾಹ್ಮಣ ಬುದ್ಧಿ- ಸಮಸ್ತ ಸಮಸ್ಯೆಗಳಿಗೆ ಸಮಾಧಾನ.
ಬ್ರಾಹ್ಮಣನ ವಾಣಿ - ವೇದದ ಜ್ಞಾನ
ಬ್ರಾಹ್ಮಣ ದೃಷ್ಟಿ - ಸಮಭಾವ
ಬ್ರಾಹ್ಮಣ ಜಾತಿ - ಸಂಕಟ ಹರಣ
ಬ್ರಾಹ್ಮಣ ಕೃಪಾ - ಭವಸಾಗರ ದಾಟುವ ಸಾಧನ
ಬ್ರಾಹ್ಮಣ ಕರ್ಮ - ಸರ್ವ ಜನ ಹಿತ
ಬ್ರಾಹ್ಮಣನ ವಾಸ - ದೇವಾಲಯ
ಬ್ರಾಹ್ಮಣನ ದರ್ಶನ - ಸರ್ವಮಂಗಳ
ಬ್ರಾಹ್ಮಣನ ಆಶೀರ್ವಾದ - ಸಮಸ್ತ ಸುಖ ಹಾಗೂ ವೈಭವಗಳ ಪ್ರಾಪ್ತಿ
ಬ್ರಾಹ್ಮಣನ ವರದಾನ- ಮೋಕ್ಷ ಪ್ರಾಪ್ತಿ
ಬ್ರಾಹ್ಮಣನ ಅಸ್ತ್ರ - ಶಾಪ
ಬ್ರಾಹ್ಮಣನ ಶಸ್ತ್ರ - ಲೇಖನಿ
ಬ್ರಾಹ್ಮಣನಿಗೆ ದಾನ - ಸಹಸ್ರ ಪಾಪಗಳಿಂದ ಮುಕ್ತಿ
ಬ್ರಾಹ್ಮಣನಿಗೆ ದಕ್ಷಿಣೆ- ಏಳೇಳು ಪಾಪಗಳಿಂದ ಉದ್ಧಾರ
ಬ್ರಾಹ್ಮಣನ ಘರ್ಜನೆ - ಸರ್ವ ಭೂತಗಳ ಸಂಹಾರ
ಬ್ರಾಹ್ಮಣನ ಕೋಪ - ಸರ್ವನಾಶ
ಸರ್ವ  ಬ್ರಾಹ್ಮಣರ ಏಕತಾ - ಸರ್ವ  ಶಕ್ತಿಮಾನ್.
ಜಯ ಮಹಾಕಾಲ - ಜಯ ಪರಶುರಾಮ .

Comments

Popular posts from this blog

“ಸರ್ವೇ ಜನಾಃ ಸುಖಿನೋ ಭವಂತು”

“ಸರ್ವೇ ಜನಾಃ ಸುಖಿನೋ ಭವಂತು” ಜಗತ್ತಿನಲ್ಲಿ ಎಲ್ಲರೂ ಸುಖವಾಗಿರಲಿ. ”ಲೋಕಾಃ ಸಮಸ್ತಾಃ ಸುಖಿನೋ ಭವಂತು”ಎಲ್ಲ ಲೋಕಗಳೂ ಸುಖವಾಗಿರಲಿ”ಎಂದು ಬಯಸುವ ಭವ್ಯ ಸಂಸ್ಕೃತಿ ನಮ್ಮದು. ಜಗತ್ತಿನಲ್ಲಿ ಸದಾ ಶಾಂತಿಯನ್ನು ಬಯಸಿದವರು ನಾವು.ತೀರ ಅನಿವಾರ್ಯವಾದಾಗ ಶಸ್ತ್ರವನ್ನು ಹಿಡಿದಿದ್ದೇವೆ.”ದಂಡಂ ದಶಗುಣಂ” ಎಂದು ವೈರಿಗಳ ಅಟ್ಟಹಾಸವನ್ನು ನಿಯಂತ್ರಿಸಿದ್ದೇವೆ. ಶಾಂತಿ ಹಾಗೂ ಅಹಿಂಸೆ ನಮ್ಮ ಪರಮಧರ್ಮ.”ಅಹಿಂಸಾ ಪರಮೋ ಧರ್ಮಃ” ಎಂದು ಸಾರಿದವರು ನಾವು.ಇದಕ್ಕೆ ಮೂಲಪ್ರೇರಣೆ ನಮ್ಮ ವೇದ-ಶಾಸ್ತ್ರ-ಪುರಾಣ ಮುಂತಾದ ಧರ್ಮಗ್ರಂಥಗಳಲ್ಲಿರುವ ಶಾಂತಿ ಹಾಗೂ ಅಹಿಂಸಾ ತತ್ವಗಳು.ಶಾಂತಿಮಂತ್ರಗಳು ಕೇವಲ ನಮಗಷ್ಟೇ ಅಲ್ಲ,ಇಡೀ ಪ್ರಪಂಚ ಶಾಂತವಾಗಿರಲೆಂದು ಆಶಿಸುತ್ತವೆ. ಕೇವಲ ಮನುಷ್ಯನಷ್ಟೇ ಶಾಂತವಾಗಿದ್ದರೆ ಸಾಲದು.ಪರಮಾತ್ಮ,ಪ್ರಕೃತಿ,ವನೌಷಧಿ ಹೀಗೆ ಎಲ್ಲವೂ ಸದಾ ಶಾಂತವಾಗಿರಲೆಂದು ಶಾಂತಿಮಂತ್ರಗಳು ಬಯಸುತ್ತವೆ. ಅಂತಹ ಶಾಂತಿಮಂತ್ರಗಳ ಕಿರು ಪರಿಚಯವನ್ನು ಮಾಡಿಕೊಳ್ಳೋಣ.. ಓಂ ನಮೋ ಬ್ರಹ್ಮಣೇ ನಮೋ ಅಸ್ತ್ವಗ್ನಯೇ ನಮಃ ಪೃಥಿವ್ಯೈ ನಮ ಓಷಧೀಭ್ಯಃ | ನಮೋ ವಾಚೇ ನಮೋ ವಾಚಸ್ಪತಯೇ ನಮೋ ವಿಷ್ಣವೇ ಬೃಹತೇ ಕರೋಮಿ || ಓಂ ಶಾಂತಿಃ ಶಾಂತಿಃ ಶಾಂತಿಃ ಬ್ರಹ್ಮನಿಗೆ ನಮಸ್ಕಾರ,ಅಗ್ನಿಗೆ ನಮಸ್ಕಾರ,ಸಸ್ಯಗಳಿಗೆ ನಮಸ್ಕಾರ,ಮಾತಿಗೆ ನಮಸ್ಕಾರ,ಮಾತಿನ ಒಡೆಯನಿಗೆ ನಮಸ್ಕಾರ,ಸರ್ವಾಂತರ್ಯಾಮಿ ಹಾಗೂ ಸಮರ್ಥನಾದ ವಿಷ್ಣುವಿಗೆ ನಮಸ್ಕಾರ. ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸಹನಾವವತ...

ದಶರಥ

ಇಕ್ಷ್ವಾಕುವಂಶದ ಪ್ರಸಿದ್ಧ ರಾಜ ದಶರಥ.ವಾಲ್ಮೀಕಿರಾಮಾಯಣದ ನಾಯಕ,ಮರ್ಯಾದಾಪುರುಷೋತ್ತಮ,ಪ್ರಾತಃಸ್ಮರಣೀಯ ಶ್ರೀರಾಮಚಂದ್ರನ ತಂದೆ.ದಶರಥನ ಹೆಸರಿನಿಂದಲೇ ರಾಮ "ದಾಶರಥಿರಾಮ" ಎಂದು ವಿಖ್ಯಾತನಾದ.ಅಜಮಹಾರಾಜನ ಪುತ್ರ ದಶರಥ,ಆತನ ತಾಯಿಯ ಹೆಸರು ಇಂದುಮತಿ. ಧೀರತೆಗೆ,ಧರ್ಮನಿಷ್ಟೆಗೆ ಹೆಸರಾಗಿದ್ದ ಅಯೋಧ್ಯೆಯ ರಾಜ ದಶರಥ.ಆದರೆ ಅತಿಯಾದ ವಿಷಯಾಸಕ್ತಿಗಳಿಂದ ಬದುಕನ್ನೇ ಅನರ್ಥ ಮಾಡಿಕೊಂಡ.ಭಾರ್ಗವರಿಂದ ಕಾಡಿ-ಬೇಡಿ ಕಲಿತಿದ್ದ ಶಬ್ದವೇಧಿ ವಿದ್ಯೆಯನ್ನು ಪರೀಕ್ಷಿಸಲು ಹೋಗಿ,ಅನ್ಯಾಯವಾಗಿ ಶ್ರವಣಕುಮಾರನನ್ನು ಕೊಂದು ಆತನ ಪಾಲಕರಿಂದ ಶಾಪಗ್ರಸ್ತನಾಗಿ ಪುತ್ರಶೋಕದಿಂದ ಪರಿತಪಿಸುತ್ತಾ ಇಹಲೋಕ ತ್ಯಜಿಸಿದ.ಲೋಕದ ಒಡೆಯನ ತಂದೆಯಾದರೂ ದುಃಖ ತಪ್ಪಲಿಲ್ಲ,ಮನೋನಿಗ್ರಹಿಯಾದರೂ  ಕಾಮನೆಗಳನ್ನು ಬಿಡಲಿಲ್ಲ.ರಾಮಾಯಣದ ದುರಂತನಾಯಕ ದಶರಥನೆಂದರೆ ಅತಿಶಯೋಕ್ತಿಯಾಗಲಾರದು. ಕೌಸಲ್ಯೆ,ಸುಮಿತ್ರೆ,ಕೈಕೇಯಿ ದಶರಥನ ಪ್ರಸಿದ್ಧ ಪತ್ನಿಯರು.ಆದರೆ ವಾಸ್ತವದಲ್ಲಿ ದಶರಥನಿಗೆ ಹಲವು ಪತ್ನಿಯರಿದ್ದರೆಂದು ಮೂಲರಾಮಾಯಣದ ಸಂಭಾಷಣೆಗಳಿಂದ ತಿಳಿಯಬಹುದು."ರಾಜಾನೋ ಬಹುವಲ್ಲಭಾಃ" ಎಂಬುದು ಸರಿ,ಆದರೆ ಅನೇಕ ಪತ್ನಿಯರಿದ್ದರೆ ರಾಜನ ಪರಿಸ್ಥಿತಿ ಎಷ್ಟು ದಯನೀಯವಾಗಿರಬಹುದೆಂಬುದಕ್ಕೆ ದಶರಥ ಮಹಾರಾಜ ಸ್ಪಷ್ಟ ಉದಾಹರಣೆ. ವಾಲ್ಮೀಕಿರಾಮಾಯಣದ ಒಂದು ಪ್ರಸಂಗ.ಅನುಸೂಯೆಯೊಂದಿಗೆ ಮಾತಾಡುತ್ತ ಸೀತೆ,"ರಾಮ ತನ್ನ ಮಾತೆ ಕೌಸಲ್ಯೆಗೆ ಎಷ್ಟು ಗೌರವವನ್ನು ನೀಡ...

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ

ದಟ್ಟವಾದ ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು. ಪ್ರಸವ ವೇದನೆ ಶುರುವ...